Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಂಶೋಧನೆಯ ಹೆಸರಲ್ಲಿ 333...

ಸಂಶೋಧನೆಯ ಹೆಸರಲ್ಲಿ 333 ತಿಮಿಂಗಿಲಗಳನ್ನು ಕೊಂದ ಜಪಾನ್

ವಾರ್ತಾಭಾರತಿವಾರ್ತಾಭಾರತಿ26 March 2016 3:15 PM IST
share
ಸಂಶೋಧನೆಯ ಹೆಸರಲ್ಲಿ 333 ತಿಮಿಂಗಿಲಗಳನ್ನು ಕೊಂದ ಜಪಾನ್

ಟೋಕಿಯೋ : ಅಂರ್ಟಾಕ್ಟಿಕ್ಸಾಗರದಲ್ಲಿ 300ಕ್ಕೂ ಹೆಚ್ಚು ಮಿಂಕ್ ತಿಮಿಂಗಿಲಗಳನ್ನು ಕೊಂದು ಜಪಾನಿನ ಹಡಗುಗಳು ಹಿಂದಿರುಗಿವೆಯೆಂದು ದೇಶದ ಮೀನುಗಾರಿಕಾ ಏಜನ್ಸಿ ಮಾಹಿತಿ ನೀಡಿವೆ.

ಜಪಾನಿನ ಇನ್‌ಸ್ಟಿಟ್ಯೂಟ್ ಆಫ್ ಸೆಟಸಿಯನ್ ರಿಸರ್ಚ್‌ನಿಂದ ನಾಲ್ಕು ಹಡಗುಗಳು ಅಂರ್ಟಾಕ್ಟಿಕ್ ಸಾಗರದತ್ತ ಪಯಣಿಸಿ 230 ಹೆಣ್ಣು ತಿಮಿಂಗಿಲಗಳು ಸೆರಿದಂತೆ 333 ಮಿಂಕ್ ತಿಮಿಂಗಿಲಗಳನ್ನು ಕೊಂದಿದೆಯೆಂದು ವರದಿ ತಿಳಿಸಿದ್ದು ಇವುಗಳಲ್ಲಿಶೇ. 90ರಷ್ಟು ತಿಮಿಂಗಿಲಗಳು ಗರ್ಭ ಧರಿಸಿದ್ದವು.

ಅಂರ್ಟಾಕ್ಟಿಕ್ ಸಾಗರದಲ್ಲಿ ತಿಮಿಂಗಿಲಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ನಿಟ್ಟಿನಲ್ಲಿ ನಡೆಸಲಾಗುತ್ತಿರುವ ಸಂಶೋಧನೆಯ ಭಾಗವಾಗಿ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆಯೆಂದು ಜಪಾನಿನ ಮೀನುಗಾರಿಕಾ ಸಚಿವಾಲಯಹೇಳಿಕೆಯೊಂದರಲ್ಲಿ ತಿಳಿಸಿದೆ.

ಸಂಶೋಧನೆಯ ನೆಪದಲ್ಲಿ ನಡೆಸಲಾಗುವ ಇಂತಹ ಕಾರ್ಯಾಚರಣೆಯನ್ನು ಹಿಂದೆ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ದೇಶಗಳು ಬಲವಾಗಿ ವಿರೋಧಿಸಿದ್ದವು2014ರಲ್ಲಿ ವಿಶ್ವ ಸಂಸ್ಥೆಯ ಇಂಟರ್‌ನ್ಯಾಶನಲ್ ಕೋರ್ಟ್ ಆಫ್ ಜಸ್ಟಿಸ್ಜಪಾನಿಗೆ ಇಂತಹ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆದೇಶಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಈ ಕಾರ್ಯಾಚರಣೆ ಸಂಶೋಧನೆಗೆ ಸಂಬಂಧಪಟ್ಟಿದ್ದೇ ಹೊರತು ಯಾವುದೇ ವಾಣಿಜ್ಯ ಉದ್ದೇಶ ಹೊಂದಿಲ್ಲವೆಂದು ಜಪಾನ್ ವಾದಿಸುತ್ತಿದೆ.

ಆದರೆ ಜಪಾನಿನ ಫಿಶರೀಸ್ ಏಜನ್ಸಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಲಯದ ಪ್ರಕಾರ2014ರ ಕೋರ್ಟ್ ನಿರ್ದೇಶನದನ್ವುಯ ಪ್ರತಿ ವರ್ಷ 333 ತಿಮಿಂಗಿಲಗಳನ್ನು ಕೊಲ್ಲಬಹುದು. ಜಪಾನಿನ ಈ 12 ವರ್ಷಗಳ ಸಂಶೋಧನಾ ಕಾರ್ಯಕ್ರಮದಂಗವಾಗಿ ಸುಮಾರು 4000 ಮಿಂಕ್ ವೇಲ್‌ಗಳನ್ನು ಕೊಲ್ಲಲಾಗುವುದೆಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X