Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್‌ಗೆ ಐರೋಪ್ಯ ಒಕ್ಕೂಟ ಬೇಕೆ,...

ಬ್ರಿಟನ್‌ಗೆ ಐರೋಪ್ಯ ಒಕ್ಕೂಟ ಬೇಕೆ, ಬೇಡವೇ?

ಇಂದು ಜನಮತಗಣನೆ

ವಾರ್ತಾಭಾರತಿವಾರ್ತಾಭಾರತಿ23 Jun 2016 12:01 AM IST
share

ಲಂಡನ್, ಜೂ. 22: ಐರೋಪ್ಯ ಒಕ್ಕೂಟದಲ್ಲಿ ಬ್ರಿಟನ್ ಉಳಿಯಬೇಕೆ ಅಥವಾ ಹೊರಬರಬೇಕೆ (ಬ್ರೆಕ್ಸಿಟ್) ಎಂಬ ಬಗ್ಗೆ ನಾಳೆ (ಗುರುವಾರ) ಜನಮತಗಣನೆ ನಡೆಯಲಿದೆ.

ಸಾರ್ವಭೌಮತೆ, ಆರ್ಥಿಕ ಬೆಳವಣಿಗೆ, ವಲಸೆ, ಜಾಗತಿಕ ವೇದಿಕೆಯಲ್ಲಿ ಪ್ರಭಾವ- ಇವೇ ಮುಂತಾದ ವಿಷಯಗಳು ಜನರ ಮತಗಳನ್ನು ನಿರ್ಧರಿಸಲಿವೆ.

ಅದೇ ವೇಳೆ, ಚಹಾಚೀಲಗಳು, ವ್ಯಾಕ್ಯೂಮ್ ಕ್ಲೀನರ್‌ಗಳು ಮತ್ತು ಓವನ್ ಗ್ಲೌಸ್‌ಗಳೂ ಜನಮತ ಗಣನೆಯ ಮೇಲೆ ಪರಿಣಾಮ ಬೀರಲಿವೆ.

ಬ್ರಿಟನ್ ಐರೋಪ್ಯ ಒಕ್ಕೂಟದಿಂದ ಹೊರಬರಬೇಕೆನ್ನುವವರು, ಒಕ್ಕೂಟದ ನಿಯಮಾವಳಿಗಳನ್ನು ಟೀಕಿಸುತ್ತಾರೆ ಹಾಗೂ ಬ್ರಸೆಲ್ಸ್‌ನ ಅಧಿಕಾರಿಗಳ ಹಸ್ತಕ್ಷೇಪ ನಡೆಸುವ ಪ್ರವೃತ್ತಿ ಹಾಗೂ ಅವರ ಸೂಚನೆಗಳನ್ನು ವಿರೋಧಿಸುತ್ತಾರೆ.

 ‘‘ಕೆಲವು ಸಲ ಐರೋಪ್ಯ ಒಕ್ಕೂಟದ ಈ ನಿಯಮಗಳು ಹಾಸ್ಯಾಸ್ಪದವೆನಿಸುತ್ತವೆ. ಉದಾಹರಣೆಗೆ; ಚಹಾ ಚೀಲವನ್ನು ರಿಸೈಕಲ್ ಮಾಡಬಾರದು, ಎಂಟು ವರ್ಷಕ್ಕಿಂತ ಚಿಕ್ಕ ವಯಸ್ಸಿನ ಮಕ್ಕಳು ಬಲೂನುಗಳನ್ನು ಊದಬಾರದು ಎನ್ನುವ ನಿಯಮಗಳು’’ ಎಂದು ಲಂಡನ್‌ನ ಮಾಜಿ ಮೇಯರ್ ಬೊರಿಸ್ ಜಾನ್ಸನ್ ಲೇಖನವೊಂದರಲ್ಲಿ ಬರೆಯುತ್ತಾರೆ. ಒಕ್ಕೂಟದಿಂದ ಬ್ರಿಟನ್ ಹೊರಬರಬೇಕು ಎಂಬುದಾಗಿ ಅವರು ಪ್ರಚಾರ ಮಾಡುತ್ತಿದ್ದಾರೆ.

ಅದೇ ವೇಳೆ, ಬ್ರಿಟನ್ ಒಕ್ಕೂಟದಿಂದ ಹೊರಬಂದರೆ ದೇಶದ ಆರ್ಥಿಕ ಪರಿಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂಬುದಾಗಿ ಇತರರು ವಾದಿಸುತ್ತಾರೆ.

ಕಿರು ಅಂತರದಿಂದ ಹೊರಗೆ?

ಐರೋಪ್ಯ ಒಕ್ಕೂಟದಿಂದ ಹೊರಬರಬೇಕೆನ್ನುವ ಅಭಿಪ್ರಾಯವನ್ನು ಬ್ರಿಟನ್ ಕಿರು ಅಂತರದಿಂದ ವ್ಯಕ್ತಪಡಿಸಬಹುದು ಎಂಬ ಇಂಗಿತವನ್ನು ಜನಾಭಿಪ್ರಾಯ ಸಂಗ್ರಹವೊಂದು ಹೇಳಿದೆ.

ಒಕ್ಕೂಟದಲ್ಲೇ ಉಳಿಯಬೇಕೆಂದು 44 ಶೇಕಡಾಮಂದಿ ಅಭಿಪ್ರಾಯ ವ್ಯಕ್ತಪಡಿಸಿದರೆ, ಹೊರಬರುವ ಒಲವನ್ನು 45 ಶೇ. ಮಂದಿ ವ್ಯಕ್ತಪಡಿಸಬಹುದು ಎಂದು ಅದು ಹೇಳಿದೆ.

ಕೆಲವು ಸಲ ಐರೋಪ್ಯ ಒಕ್ಕೂಟದ ಈ ನಿಯಮಗಳು ಹಾಸ್ಯಾಸ್ಪದವೆನಿಸುತ್ತವೆ. ಉದಾಹರಣೆಗೆ; ಚಹಾ ಚೀಲವನ್ನು ರಿಸೈಕಲ್ ಮಾಡಬಾರದು, ಎಂಟು ವರ್ಷಕ್ಕಿಂತ ಚಿಕ್ಕ ವಯಸ್ಸಿನ ಮಕ್ಕಳು ಬಲೂನುಗಳನ್ನು ಊದಬಾರದು ಎನ್ನುವ ನಿಯಮಗಳು.-ಬೊರಿಸ್ ಜಾನ್ಸನ್, ಲಂಡನ್‌ನ ಮಾಜಿ ಮೇಯರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X