Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಜೂನಿಯರ್ ನೊಬೆಲ್ ಪ್ರಶಸ್ತಿ’ ಪ್ರದಾನ...

‘ಜೂನಿಯರ್ ನೊಬೆಲ್ ಪ್ರಶಸ್ತಿ’ ಪ್ರದಾನ :ಭಾರತೀಯ ಅಮೆರಿಕನ್ ಬಾಲಕಿ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ17 March 2017 7:58 PM IST
share
‘ಜೂನಿಯರ್ ನೊಬೆಲ್ ಪ್ರಶಸ್ತಿ’ ಪ್ರದಾನ :ಭಾರತೀಯ ಅಮೆರಿಕನ್ ಬಾಲಕಿ ಪ್ರಥಮ

ವಾಶಿಂಗ್ಟನ್, ಮಾ. 17: ಪ್ರತಿಷ್ಠಿತ ‘ರೀಜನರೇಶನ್ ಸಯನ್ಸ್ ಟ್ಯಾಲೆಂಟ್ ಸರ್ಚ್’ ಸ್ಪರ್ಧೆಯಲ್ಲಿ, ಭಾರತೀಯ ಅಮೆರಿಕನ್ ಬಾಲಕಿ ಇಂದ್ರಾಣಿ ದಾಸ್ ಪ್ರಥಮ ಪ್ರಶಸ್ತಿ ಗಳಿಸಿದ್ದಾರೆ.

ಮೆದುಳಿನ ಗಾಯಗಳು ಮತ್ತು ಕಾಯಿಲೆಗಳಿಗೆ ಚಿಕಿತ್ಸೆ ನೀಡುವುದಕ್ಕೆ ಸಂಬಂಧಿಸಿದ ಅವರ ಸಂಶೋಧನೆಗೆ ಈ ಪುರಸ್ಕಾರ ಲಭಿಸಿದೆ.ಪ್ರಶಸ್ತಿಯು 2.5 ಲಕ್ಷ ಡಾಲರ್ (ಸುಮಾರು 1.63 ಕೋಟಿ ರೂಪಾಯಿ) ನಗದು ಬಹುಮಾನ ಹೊಂದಿದೆ.

ಇನ್ನೋರ್ವ ಭಾರತೀಯ ಅಮೆರಿಕನ್ ಅರ್ಜುನ್ ರಮಣಿ ತೃತೀಯ ಪ್ರಶಸ್ತಿ ಗಳಿಸಿದ್ದಾರೆ. ಪ್ರಶಸ್ತಿಯು 1.5 ಲಕ್ಷ ಡಾಲರ್ (ಸುಮಾರು 98 ಲಕ್ಷ ರೂಪಾಯಿ) ನಗದು ಬಹುಮಾನ ಹೊಂದಿದೆ.

ಮ್ಯಾತೆಮೆಟಿಕಲ್ ಫೀಲ್ಡ್ ಆಫ್ ಗ್ರಾಫ್ ತಿಯರಿ ಮತ್ತು ಕಂಪ್ಯೂಟರ್ ಪ್ರೋಗ್ರಾಮಿಂಗ್ ಆಧಾರಿತ ನೆಟ್‌ವರ್ಕ್‌ಗಳ ಕುರಿತ ಅವರ ಸಂಶೋಧನೆಗೆ ಪ್ರಶಸ್ತಿ ಲಭಿಸಿದೆ.
‘ಜೂನಿಯರ್ ನೊಬೆಲ್ ಪ್ರಶಸ್ತಿ’ ಎಂದೇ ಕರೆಯಲ್ಪಡುವ ಪ್ರಶಸ್ತಿಯನ್ನು ಮೂಲತಃ 1942ರಲ್ಲಿ ವೆಸ್ಟಿಂಗ್‌ಹೌಸ್ ಸ್ಥಾಪಿಸಿತ್ತು. ಬಳಿಕ 1998ರಲ್ಲಿ ಪ್ರಶಸ್ತಿಯನ್ನು ಇಂಟೆಲ್ ವಹಿಸಿಕೊಂಡಿತು. ಈ ಪ್ರಶಸ್ತಿ ಪಡೆದವರಲ್ಲಿ 12 ಮಂದಿ ಬಳಿಕ ನೊಬೆಲ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಇನ್ನೋರ್ವ ಭಾರತೀಯ ಅಮೆರಿಕನ್ ಅರ್ಚನಾ ವರ್ಮ ಐದನೆ ಸ್ಥಾನ ಗಳಿಸಿದ್ದು, 90,000 ಡಾಲರ್ (ಸುಮಾರು 58.89 ಲಕ್ಷ ರೂಪಾಯಿ) ಬಹುಮಾನ ಗೆದ್ದಿದ್ದಾರೆ. ಸೌರಶಕ್ತಿಯನ್ನು ಉತ್ಪಾದಿಸಬಹುದಾದ ಕಿಟಿಕಿಗಳ ಅಭಿವೃದ್ಧಿಗೆ ಕಾರಣವಾಗಬಹುದಾದ ಸಂಶೋಧನೆಗಾಗಿ ಈ ಪ್ರಶಸ್ತಿ ಲಭಿಸಿದೆ.

ಜೀನೋಮ್ ಮತ್ತು ಕ್ಯಾನ್ಸರ್ ಅಧ್ಯಯನ ಮಾಡುವ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಿರುವುದಕ್ಕಾಗಿ ಪ್ರತೀಕ್ ನಾಯ್ಡು ಏಳನೆ ಸ್ಥಾನ ಲಭಿಸಿದೆ.ಮಲೇರಿಯ ಚಿಕಿತ್ಸೆ ಕುರಿತ ಅಧ್ಯಯನಕ್ಕಾಗಿ ವೃಂದಾ ಮದನ್ 9ನೆ ಸ್ಥಾನ ಪಡೆದಿದ್ದು, 50,000 ಡಾಲರ್ (ಸುಮಾರು 32.71 ಲಕ್ಷ ರೂಪಾಯಿ) ಬಹುಮಾನ ಪಡೆದಿದ್ದಾರೆ.

ಅಂತಿಮ ಸುತ್ತಿಗೆ ಬಂದ 40 ಸ್ಪರ್ಧಿಗಳಲ್ಲಿ ಭಾರತೀಯ ಮೂಲದ ಇತರ ಎಂಟು ವಿದ್ಯಾರ್ಥಿಗಳಿದ್ದರು. ಅವರು ತಲಾ 25,000 ಡಾಲರ್ (ಸುಮಾರು 16.36 ಲಕ್ಷ ರೂಪಾಯಿ) ಗೆದ್ದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X