ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಜ.29: ರಾಜ್ಯ ಸರಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಮನೋಜ್ಕುಮಾರ್ ಮೀನಾರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಚುನಾವಣೆ)ರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶನಾಲಯದ ಯೋಜನಾ ನಿರ್ದೇಶಕ(ಎನ್ಎಚ್ಎಂ) ರತನ್ ಯು.ಕೇಲ್ಕರ್ರನ್ನು ಇಲಾಖೆಯ ಆಯುಕ್ತರ ಹುದ್ದೆಗೆ ವರ್ಗಾವಣೆಗೊಳಿಸಿದೆ.
Next Story