ಬೆಂಗಳೂರು, ಜು.19: ಬಾಗಲೂರಿನ ಮೈಲನ ಹಳ್ಳಿಯ ಬಿಕಾಂ ಪದವೀಧರ ಸುನಿಲ್ ಕುಮಾರ್(22) ಎಂಬಾತ ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ.
ಬೆಂಗಳೂರು, ಜು.19: ಬಾಗಲೂರಿನ ಮೈಲನ ಹಳ್ಳಿಯ ಬಿಕಾಂ ಪದವೀಧರ ಸುನಿಲ್ ಕುಮಾರ್(22) ಎಂಬಾತ ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ.