ಬೆಂಗಳೂರು, ಡಿ. 7: ಬೆಂಗಳೂರು ವಿಶ್ವ ವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ನಟರಾಜ್ ಹುಳಿಯಾರ್ ಅವರ ಮಾರ್ಗದರ್ಶನದಲ್ಲಿ ಕೃಷ್ಣಪ್ಪ ಕೆ.ಎನ್. ಮಂಡಿಸಿದ ‘ಕನ್ನಡ ಸಾಹಿತ್ಯ ಮತ್ತು ಚಿತ್ರಕಲೆಗಳ ಅಂತರ್ ಸಂಬಂಧಗಳು: ತೌಲನಿಕ ಅಧ್ಯಯನ’ ಮಹಾ ಪ್ರಬಂಧಕ್ಕೆ ವಿವಿ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ.
ಬೆಂಗಳೂರು, ಡಿ. 7: ಬೆಂಗಳೂರು ವಿಶ್ವ ವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ನಟರಾಜ್ ಹುಳಿಯಾರ್ ಅವರ ಮಾರ್ಗದರ್ಶನದಲ್ಲಿ ಕೃಷ್ಣಪ್ಪ ಕೆ.ಎನ್. ಮಂಡಿಸಿದ ‘ಕನ್ನಡ ಸಾಹಿತ್ಯ ಮತ್ತು ಚಿತ್ರಕಲೆಗಳ ಅಂತರ್ ಸಂಬಂಧಗಳು: ತೌಲನಿಕ ಅಧ್ಯಯನ’ ಮಹಾ ಪ್ರಬಂಧಕ್ಕೆ ವಿವಿ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ.