ಅಂಕಿತ ಪುಸ್ತಕ ಪುರಸ್ಕಾರ
ಬೆಂಗಳೂರು, ಡಿ.9: ಅತ್ಯುತ್ತಮ ಪ್ರಕಾಶನ ಸಂಸ್ಥೆಗೆ ನೀಡುವ ಅಂಕಿತ ಪುಸ್ತಕ ಪುರಸ್ಕಾರ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಿ.11ರಂದು ಸಂಜೆ 5.30ಕ್ಕೆ ಕಸಾಪದಲ್ಲಿ ಏರ್ಪಡಿಸಲಾಗಿದೆ.
ಹಿರಿಯ ಸಂಶೋಧಕ ಡಾ.ಷ ಶೆಟ್ಟರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನುಬಳಿಗಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಅಂಕಿತ ಪುಸ್ತಕದ ಮಾಲಕ ಪ್ರಕಾಶ್ ಕಂಬತ್ತಳ್ಳಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Next Story