ಆ್ಯಂಬಿಡೆಂಟ್ ವಂಚನೆ ಪ್ರಕರಣ: ಪತ್ರಕರ್ತ ವಶಕ್ಕೆ
ಬೆಂಗಳೂರು, ಡಿ.16: ಆ್ಯಂಬಿಡೆಂಟ್ ವಂಚನೆ ಪ್ರಕರಣ ಸಂಬಂದ ಓರ್ವ ಪತ್ರಕರ್ತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಅಶೋಕ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಈತ ಆಂಗ್ಲ ದೈನಿಕ ಪತ್ರಿಕೆ ಹಾಗೂ ಖಾಸಗಿ ಸುದ್ದಿಯೊಂದರಲ್ಲಿ ಕಾರ್ಯ ನಿರ್ವಹಿಸಿದ್ದ ಎಂದು ಹೇಳಲಾಗುತ್ತಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
Next Story