ಐಎಎಸ್, ಐಎಫ್ಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಮಾ.23: ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಡಾ.ರವಿಕುಮಾರ್ ಸುರ್ಪುರ್ ರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಯೋಜನೆ)ರನ್ನಾಗಿ ಹಾಗೂ ಐಎಫ್ಎಸ್ ಅಧಿಕಾರಿ ಡಾ.ಸುನೀಲ್ ಪನ್ವಾರ್ರನ್ನು ಸ್ಮಾರ್ಟ್ ಗವರ್ನೆನ್ಸ್ ಸೆಂಟರ್ನ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
Next Story