ಭಯೋತ್ಪಾದನಾ ವಿರೋಧಿ ದಿನಾಚರಣೆ: ಪ್ರಮಾಣ ವಚನ ಬೋಧನೆ
ಬೆಂಗಳೂರು, ಮೇ 21: ಭಯೋತ್ಪಾದನಾ ವಿರೋಧಿ ದಿನಾಚರಣೆ ಪ್ರಯುಕ್ತ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರಮಾಣ ವಚನ ಬೋಧಿಸಿದರು.
ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಸಿಎಸ್ ವಿಜಯ ಭಾಸ್ಕರ್ ಸಚಿವಾಲಯದ ಅಧಿಕಾರಿ ಹಾಗೂ ಸಿಬ್ಬಂದಿಗೆ ಪ್ರಮಾಣ ವಚನ ಬೋಧಿಸಿದರು.
Next Story