ಕುಮಾರಸ್ವಾಮಿ, ದೇವೇಗೌಡರ ವಿರುದ್ಧ ಯಾರೂ ಮಾತನಾಡಬಾರದು: ಸಿದ್ದರಾಮಯ್ಯ
ಬೆಂಗಳೂರು, ಜು. 7: ‘ಕಾಂಗ್ರೆಸ್-ಜೆಡಿಎಸ್ ಮೈತ್ರಿ ಭಂಗಕ್ಕೆ ವಿರೋಧಿಗಳು ಹುಟ್ಟು ಹಾಕುತ್ತಿರುವ ಜಗಳದ ಗಾಳಿ ಸುದ್ಧಿಗಳ ಬಗ್ಗೆ ಎಚ್ಚರಿಕೆಯಿಂದಿರಿ’ ಎಂದು ಮೈತ್ರಿ ಪಕ್ಷದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಎಚ್ಚರಿಸಿದ್ದಾರೆ.
ಮೈತ್ರಿ ಸರಕಾರ, ಮುಖ್ಯಮಂತ್ರಿ ಕುಮಾರಸ್ವಾಮಿ, ಇಲ್ಲವೇ ಜೆಡಿಎಸ್ ವರಿಷ್ಠ ದೇವೇಗೌಡರ ವಿರುದ್ಧ ಯಾರೂ ಮಾತನಾಡಬಾರದು ಎಂದು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಟ್ವೀಟ್ಟರ್ ಮೂಲಕ ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
Next Story