ಬೆಂಗಳೂರು, ಜು.10: ಮೈತ್ರಿ ಸರಕಾರಕ್ಕೆ ಮತ್ತೊಂದು ಆಘಾತ ನೀಡುವ ಬೆಳವಣಿಗೆಯಲ್ಲಿ ಇಬ್ಬರು ಶಾಸಕರು ಇಂದು ರಾಜೀನಾಮೆ ನೀಡಿದ್ದಾರೆ. ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಮತ್ತು ಶಾಸಕ ಸುಧಾಕರ್ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಬೆಂಗಳೂರು, ಜು.10: ಮೈತ್ರಿ ಸರಕಾರಕ್ಕೆ ಮತ್ತೊಂದು ಆಘಾತ ನೀಡುವ ಬೆಳವಣಿಗೆಯಲ್ಲಿ ಇಬ್ಬರು ಶಾಸಕರು ಇಂದು ರಾಜೀನಾಮೆ ನೀಡಿದ್ದಾರೆ. ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಮತ್ತು ಶಾಸಕ ಸುಧಾಕರ್ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ.