ಅನರ್ಹತೆ ಪ್ರಶ್ನಿಸಿ ಮೂವರು ಶಾಸಕರಿಂದ ಸುಪ್ರೀಂ ಕೋರ್ಟ್ಗೆ ಮೊರೆ
ಬೆಂಗಳೂರು, ಜು.29: ಕಾಂಗ್ರೆಸ್ ಮತ್ತು ಜೆಡಿಎಸ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ 2023ರವರೆಗೆ ಅನರ್ಹಗೊಂಡಿರುವ 17 ಶಾಸಕರ ಪೈಕಿ ಮೂವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿದ್ದಾರೆ.
ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶವನ್ನು ಪ್ರಶ್ನಿಸಿ ಅನರ್ಹಗೊಂಡಿರುವ ಶಾಸಕರಾದ ರಮೇಶ್ ಜಾರಕಿಹೋಳಿ, ಮಹೇಶ್ ಕುಮಟಳ್ಳಿ ಹಾಗೂ ಪಕ್ಷೇತರ ಶಾಸಕರಾಗಿದ್ದ ಶಂಕರ್ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
Next Story