ಬಿ.ಸಿ.ಸತೀಶ್ ಕೆಎಂಎಫ್ಗೆ ವರ್ಗಾವಣೆ, ಬಿಡಿಎ ಆಯುಕ್ತರಾಗಿ ಜಿ.ಸಿ.ಪ್ರಕಾಶ್ ನೇಮಕ
ಬೆಂಗಳೂರು, ಆ.5: ಬಿ.ಸಿ.ಸತೀಶ್ ಅವರನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಗಮ(ಕೆಎಂಎಫ್)ದ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಹುದ್ದೆಗೆ ವರ್ಗಾಯಿಸಿ ಸಹಕಾರ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎಸ್.ಶ್ರೀನಿವಾಸ್ ಆದೇಶ ಹೊರಡಿಸಿದ್ದಾರೆ.
ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಜಿ.ಸಿ.ಪ್ರಕಾಶ್ ಅವರನ್ನು ಬಿಡಿಎಗೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Next Story