ಬೆಂಗಳೂರು, ಆ.14: ಗದಗದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿರುವ ಡಾ.ಸುರೇಶ್ ನಾಡಗೌಡರ್ ಅವರನ್ನು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಗಸ್ಟ್ 8ರಿಂದ 3 ತಿಂಗಳ ಅವಧಿಗೆ ನೇಮಿಸಲು ರಾಜ್ಯಪಾಲರು ಆದೇಶಿಸಿದ್ದಾರೆ.
ಬೆಂಗಳೂರು, ಆ.14: ಗದಗದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿರುವ ಡಾ.ಸುರೇಶ್ ನಾಡಗೌಡರ್ ಅವರನ್ನು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಆಗಸ್ಟ್ 8ರಿಂದ 3 ತಿಂಗಳ ಅವಧಿಗೆ ನೇಮಿಸಲು ರಾಜ್ಯಪಾಲರು ಆದೇಶಿಸಿದ್ದಾರೆ.