ಎಂಆರ್ ಜಿ ಗ್ರೂಪ್ ನಿಂದ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ
ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಪುನರ್ ನಿರ್ಮಾಣಕ್ಕೆ ಎಂ ಆರ್ ಜಿ ಗ್ರೂಪ್ ನಿಂದ 1 ಕೋಟಿ ರೂ. ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯನ್ನು ನೀಡಲಾಯಿತು.
ಎಂ ಆರ್ ಜಿ ಗ್ರೂಪಿನ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಅವರು ಹಾಗೂ ಗ್ರೂಪಿನ ವ್ಯವಸ್ಥಾಪಕ ನಿರ್ದೇಶಕರಾದ ಗೌರವ್ ಶೆಟ್ಟಿ ಅವರು ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ 1 ಕೋಟಿ ರೂ. ಯ ದೇಣಿಗೆ ಚೆಕ್ಕನ್ನು ನೀಡಿದರು.
Next Story