ಬೆಂಗಳೂರು, ಸೆ.19: ಈ ಬಾರಿ ಬೆಳಗಾವಿ ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಹಾಗೂ ಅತಿವೃಷ್ಟಿಯಿಂದ 872 ಗ್ರಾಮಗಳು ಬಾಧಿತಗೊಂಡ ಹಿನ್ನೆಲೆಯಲ್ಲಿ ಈ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು, ಸೆ.19: ಈ ಬಾರಿ ಬೆಳಗಾವಿ ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಹಾಗೂ ಅತಿವೃಷ್ಟಿಯಿಂದ 872 ಗ್ರಾಮಗಳು ಬಾಧಿತಗೊಂಡ ಹಿನ್ನೆಲೆಯಲ್ಲಿ ಈ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.