ಸಿಎಂ ಸಿದ್ದರಾಮಯ್ಯ ಟ್ವೀಟ್: ಜನಪರ ಬಜೆಟ್ ಮಂಡನೆಗೆ ಹೊರಟಿದ್ದೇನೆ
ಬೆಂಗಳೂರು, ಮಾ.15: ಇಂದು ಬಜೆಟ್ ಮಂಡಿಸಸಲಿರುವ ಸಿಎಂ ಸಿದ್ದರಾಮಯ್ಯ ಈ ಕುರಿತು ಟ್ವೀಟ್ ಮಾಡಿದ್ದಾರೆ.
ಸರ್ವರನ್ನು ಒಳಗೊಳ್ಳುವ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುವ ಜನಪರ ಬಜೆಟ್ ಮಂಡನೆಗೆ ಅಣಿಯಾಗುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ನಾಡಿನ ಸಮಗ್ರ ವಿಕಾಸಕ್ಕೆ ಕಾರಣವಾಗುವಂತಹ 12 ಬಜೆಟ್ ಗಳನ್ನು ಅನುವು ಮಾಡಿಕೊಟ್ಟಿರುವ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ತನ್ನ ಆಡಳಿತಾವಧಿಯ 12ನೆ ಬಜೆಟ್ ಇದಾಗಿದೆ.
Next Story