Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "​ನಾಡೋಜ" ಗೌರವಕ್ಕೆ ಡಾ.ಬಿ.ಟಿ.ರುದ್ರೇಶ್...

"​ನಾಡೋಜ" ಗೌರವಕ್ಕೆ ಡಾ.ಬಿ.ಟಿ.ರುದ್ರೇಶ್ ಭಾಜನ: ಕುಲಪತಿ ಡಾ.ಮಲ್ಲಿಕಾಘಂಟಿ

215 ಮಂದಿಗೆ ಪದವಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ20 April 2017 7:38 PM IST
share
​ನಾಡೋಜ ಗೌರವಕ್ಕೆ ಡಾ.ಬಿ.ಟಿ.ರುದ್ರೇಶ್ ಭಾಜನ: ಕುಲಪತಿ ಡಾ.ಮಲ್ಲಿಕಾಘಂಟಿ

ಕಮಲಾಪುರ, ಎ. 20: ಹಂಪಿಯ ಕನ್ನಡ ವಿಶ್ವ ವಿದ್ಯಾಲಯದ 25ನೆ ನುಡಿಹಬ್ಬ ಎ.21ರಂದು ನಡೆಯಲಿದ್ದು, ವಿವಿಯಿಂದ ನೀಡುವ ಪ್ರತಿಷ್ಠಿತ "ನಾಡೋಜ" ಗೌರವಕ್ಕೆ ಹೋಮಿಯೋಪತಿ ಕ್ಷೇತ್ರದಲ್ಲಿ ಅದ್ವಿತೀಯ ಹೆಸರು ಗಳಿಸಿರುವ ಡಾ.ಬಿ.ಟಿ.ರುದ್ರೇಶ್ ಪಾತ್ರರಾಗಿದ್ದಾರೆ ಎಂದು ಹಂಪಿ ವಿವಿಯ ಕುಲಪತಿ ಪ್ರೊ.ಮಲ್ಲಿಕಾ ಘಂಟಿ ತಿಳಿಸಿದ್ದಾರೆ.

ಗುರುವಾರ ವಿಶ್ವ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡೋಜ ಪದವಿಗೆ 47 ಅರ್ಜಿಗಳು ಸಲ್ಲಿಕೆಯಾಗಿದ್ದವು. ಸಭೆ ನಡೆಸಿ ಮೂರು ಮಂದಿಯ ಹೆಸರನ್ನು ಅಂತಿಮಗೊಳಿಸಿ ಕಳುಹಿಸಲಾಗಿತ್ತು, ಆ ಪೈಕಿ ಒಬ್ಬ ಹೆಸರಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆಂದು ಹೇಳಿದರು.

ಎ.21ರಂದು ಬೆಳಗ್ಗೆ 10:30ಕ್ಕೆ ವಿದ್ಯಾರಣ್ಯದ ಭುವನ ವಿಜಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 101 ಪುಸ್ತಕಗಳನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಲೋಕಾರ್ಪಣೆ ಮಾಡಲಿದ್ದಾರೆ. ಇದೇ ವೇಳೆ ‘ನಾಳಿನ ಕರ್ನಾಟಕ’ ಎಂಬ ವಿಷಯದ ಕುರಿತು ನಡೆಯಲಿರುವ ವಿಚಾರ ಸಂಕಿರಣವನ್ನು ಸಚಿವರು ಉದ್ಘಾಟಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್, ಶಾಸಕ ಆನಂದ ಸಿಂಗ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಚಿಂತಕರಾದ ಬಿ.ಎಲ್.ಶಂಕರ್, ಪ್ರೊ.ಜಿ.ಕೆ. ಗೋವಿಂದರಾವ್, ಪ್ರೊ.ಟಿ.ಆರ್.ಚಂದ್ರಶೇಖರ ಹಾಗೂ ಹಿರಿಯ ಪತ್ರಕರ್ತೆ ಆರ್. ಪೂರ್ಣಿಮಾ ಮಾತನಾಡಲಿದ್ದಾರೆ. ಪ್ರೊ.ಮಲ್ಲಿಕಾ ಘಂಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಂದು ಸಂಜೆ 6:30ಕ್ಕೆ ನವರಂಗ ಬಯಲು ರಂಗಮಂದಿರದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಕುಲಾಧಿಪತಿಗಳೂ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ  ನಾಡೋಜ ಗೌರವ ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಡಿ.ಲಿಟ್ ಹಾಗೂ ಪಿಎಚ್‌ಡಿ ಪದವಿ ಪ್ರದಾನ ಮಾಡಲಿದ್ದಾರೆ.

ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಎನ್.ಕುಮಾರ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಈ ಘಟಿಕೋತ್ಸವದಲ್ಲಿ 3 ಡಿ-ಲಿಟ್, 100 ಪಿಎಚ್‌ಡಿ, 74 ಎಂ.ಫಿಲ್, 19 ಎಂಎ-ಪಿಎಚ್‌ಡಿ, 8 ಎಂವಿಎ, 8 ಎಂ.ಮ್ಯೂಜಿಕ್, 3 ಬಿ.ಮ್ಯೂಜಿಕ್ ಸೇರಿ ಒಟ್ಟಾರೆ 215 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಅವರು ವಿವರಿಸಿದರು.
ಕುಲಸಚಿವ ಡಾ.ಡಿ.ಪಾಂಡುರಂಗಬಾಬು, ಡೀನ್ ಭಾಷಾ ನಿಕಾಯದ ಪ್ರಾಧ್ಯಾಪಕ ಡಾ.ಎ.ಮೋಹನ ಕುಂಟಾರ್, ಡೀನ್ ಸಮಾಜ ವಿಜ್ಞಾನ ನಿಕಾಯದ ಪ್ರಾಧ್ಯಾಪಕ ಡಾ.ಮಂಜುನಾಥ ಬೇವಿನಕಟ್ಟಿ ಸೇರಿದಂತೆ ವಿವಿಧ ನಿಕಾಯದ ಡೀನ್‌ಗಳು, ಹಣಕಾಸು ಅಧಿಕಾರಿಗಳು, ನಿರ್ದೇಶಕರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X