ಬೆಂಗಳೂರು, ಮೇ 26: ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರೆಡೆ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಪವಿತ್ರ ರಮಝಾನ್ ಮಾಸದ ಉಪವಾಸ ವ್ರತ ಆಚರಣೆಯನ್ನು ಮೇ 28 ರಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಚಂದ್ರದರ್ಶನ ಸಮಿತಿಯ ಸಂಚಾಲಕ ಮೌಲಾನ ಸಗೀರ್ ಅಹ್ಮದ್ ತಿಳಿಸಿದ್ದಾರೆ.
ಬೆಂಗಳೂರು, ಮೇ 26: ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರೆಡೆ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಪವಿತ್ರ ರಮಝಾನ್ ಮಾಸದ ಉಪವಾಸ ವ್ರತ ಆಚರಣೆಯನ್ನು ಮೇ 28 ರಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಚಂದ್ರದರ್ಶನ ಸಮಿತಿಯ ಸಂಚಾಲಕ ಮೌಲಾನ ಸಗೀರ್ ಅಹ್ಮದ್ ತಿಳಿಸಿದ್ದಾರೆ.