ಪ್ರಕಾಶ್ ಜಾವಡೇಕರ್, ಪಿಯೂಶ್ ಗೋಯಲ್ ಗೆ ರಾಜ್ಯ ಬಿಜೆಪಿಯಿಂದ ಸನ್ಮಾನ
ಬೆಂಗಳೂರು, ಸೆ.4: ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಮತ್ತು ಸಹ ಉಸ್ತುವಾರಿಯಾಗಿ ನಿಯುಕ್ತಿಗೊಂಡ ನಂತರ ರಾಜ್ಯಕ್ಕೆ ಮೊದಲ ಬಾರಿ ಆಗಮಿಸಿದ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್ ಮತ್ತು ಪಿಯೂಶ್ ಗೋಯಲ್ ಅವರನ್ನು ಇಂದು ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪೇಟ ತೊಡಿಸಿ ಸನ್ಮಾನಿಸಿದರು.
Next Story