ಉಡುಪಿ, ಜೂ.11: ಅಲೆವೂರಿನ ಕೆ.ರಘುರಾಮ ಶೆಟ್ಟಿ (72) ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರಾಗಿದ್ದ ಇವರು ಲಯನ್ಸ್ ಕ್ಲಬ್ ಉಡುಪಿ ಇದರ ಸದಸ್ಯರಾಗಿ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಇವರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಉಡುಪಿ, ಜೂ.11: ಅಲೆವೂರಿನ ಕೆ.ರಘುರಾಮ ಶೆಟ್ಟಿ (72) ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರಾಗಿದ್ದ ಇವರು ಲಯನ್ಸ್ ಕ್ಲಬ್ ಉಡುಪಿ ಇದರ ಸದಸ್ಯರಾಗಿ ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಇವರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.