ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಸಂಸದೆ
ಉಡುಪಿ, ನ.23: ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಅವರು ಗುರುವಾರ ಕಟ್ಟೆಗುಡ್ಡೆ- ಕುತ್ಪಾಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹಾಗೂ ವಿವಿಧ ಜನಪ್ರತಿನಿಧಿಗಳು ಹಾಗೂ ನವಚೇತನ ಯುವಕ ಮತ್ತು ಯುವತಿ ಮಂಲದ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಪಂ ಅ್ಯಕ್ಷದಿನಕರಬಾಬುಹಾಗೂವಿವಿ ಜನಪ್ರತಿನಿಧಿಗಳು ಹಾಗೂ ನವಚೇತನ ಯುವಕ ಮತ್ತು ಯುವತಿ ಮಂಡಲದ ಸದಸ್ಯರು ಉಪಸ್ಥಿತರಿದ್ದರು. ಉಚಿತ ಗ್ಯಾಸ್ ವಿತರಣೆ: ಬ್ರಹ್ಮಗಿರಿ ಲಯನ್ಸ್ ಭವನ ಸಭಾಂಗಣದಲ್ಲಿ ಇಂದು ಪ್ರಧಾನ ಮಂತ್ರಿ ಉಜ್ವಲ ಉಚಿತ ಗ್ಯಾಸ್ ಯೋಜನೆಯಡಿ 120 ಕುಟುಂಬಗಳಿಗೆ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಉಚಿತ ಗ್ಯಾಸ್ ವಿತರಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ತಾಪಂ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ನಗರಸಬೆ ಸದಸ್ಯ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಬಿಜೆಪಿ ಕಾರ್ಯದರ್ಶಿ ವಿಕ್ರಮ ಹೆಗ್ಡೆ, ಉದಯಕುಮಾರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.