ವಿಟ್ಲ, ಜ. 13: ಪಾಣೆಮಂಗಳೂರು ಸಮೀಪದ ನಂದಾವರ ಕೇಂದ್ರ ಜುಮಾ ಮಸೀದಿ ಸಮೀಪ ಹಝ್ರತ್ ಶೈಖ್ (ಖ.ಸಿ) ಅವರ ಹೆಸರಿನಲ್ಲಿ ಪ್ರತಿಷರ್ವ ಆಚರಿಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮಾ.27 ರಿಂದ 31ರವರೆಗೆ ನಡೆಯಲಿದೆ ಎಂದು ನಂದಾವರ ಮಸೀದಿ ಪ್ರಕಟಣೆ ತಿಳಿಸಿದೆ.
ವಿಟ್ಲ, ಜ. 13: ಪಾಣೆಮಂಗಳೂರು ಸಮೀಪದ ನಂದಾವರ ಕೇಂದ್ರ ಜುಮಾ ಮಸೀದಿ ಸಮೀಪ ಹಝ್ರತ್ ಶೈಖ್ (ಖ.ಸಿ) ಅವರ ಹೆಸರಿನಲ್ಲಿ ಪ್ರತಿಷರ್ವ ಆಚರಿಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮಾ.27 ರಿಂದ 31ರವರೆಗೆ ನಡೆಯಲಿದೆ ಎಂದು ನಂದಾವರ ಮಸೀದಿ ಪ್ರಕಟಣೆ ತಿಳಿಸಿದೆ.