Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಕಾರಕಾರ್ಥಪ್ರಬೋಧಿನಿ’ ಸಂಸ್ಕೃತ ಕೃತಿ...

‘ಕಾರಕಾರ್ಥಪ್ರಬೋಧಿನಿ’ ಸಂಸ್ಕೃತ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ15 Jan 2018 9:14 PM IST
share
‘ಕಾರಕಾರ್ಥಪ್ರಬೋಧಿನಿ’ ಸಂಸ್ಕೃತ ಕೃತಿ ಬಿಡುಗಡೆ

ಉಡುಪಿ, ಜ.15: ಮಾಹೆ ಡೀಮ್ಡ್ ವಿವಿಯ ಮಣಿಪಾಲ ಯುನಿವರ್ಸಲ್ ಪ್ರೆಸ್ ಹಾಗೂ ದ್ವೈತ ಫಿಲಾಸಪಿ ರಿಸೋರ್ಸ್ ಸೆಂಟರ್‌ಗಳು ಜಂಟಿಯಾಗಿ ಪ್ರಕಟಿಸಿದ ‘ಕಾರಕಾರ್ಥ ಪ್ರಬೋಧಿನಿ’ ಸಂಸ್ಕೃತ ಕೃತಿಯನ್ನು ಶ್ರೀಕೃಷ್ಣ ಮಠದ ಕನಕ ಮಂಟಪದಲ್ಲಿ ಇಂದು ಪರ್ಯಾಯ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಶ್ರೀಪಾದರು ಅನಾವರಣಗೊಳಿಸಿದರು.

ಮಲಯಾಳ ಭಾಷೆಯಲ್ಲಿ ವಾಸುದೇವನ್ ಪೊತ್ತಿ ಅವರು ಬರೆದಿದ್ದ ಈ ಮೂಲ ಕೃತಿಯನ್ನು ಬೆಂಗಳೂರು ಕರ್ನಾಟಕ ಸಂಸ್ಕೃತ ವಿದ್ಯಾಲಯದ ಶಾಸ್ತ್ರ ವಿಭಾಗದ ಸಹಾಯಕ ಪ್ರೊಪೆಸರ್ ಡಾ.ಶಿವಾನಿ ವಿ. ಅವರು ಸಂಸ್ಕೃತಕ್ಕೆ ಭಾಷಾಂತರಿಸಿದ್ದಾರೆ.
ದ ಕಾರಕಾರ್ಥ ಪ್ರಬೋಧಿನೀ ಎಂಬ ಪುಸತಿಕವನ್ನು ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹಾಗೂ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಬಿಡುಗಡೆ ಮಾಡಿದರು.

ಸಂಸ್ಕೃತ ಭಾಷೆಗೆ ವ್ಯಾಕರಣ ಅತಿಮುಖ್ಯ. ಈ ಕೃತಿ ಸಂಸ್ಕೃತ ಕಲಿಕೆಗೆ ತುಂಬಾ ಸಹಾಯ ಮಾಡಲಿದೆ. ಹಲವು ಪದಗಳಿರುವ ವಾಕ್ಯವನ್ನು ರಚಿಸಲು ಕಾರಕ ವಿಭಕ್ತಗಳು ಬೇಕಾಗಿದ್ದು, ಕ್ರಿಯಾ ಕಾರಕಗಳ ಸರಿಯಾದ ಬಳಕೆ ಕುರಿತು ಈ ಕೃತಿ ವಿವರಿಸುತ್ತದೆ ಎಂದು ಪೇಜಾವರಶ್ರೀಗಳು ನುಡಿದರು.
ಪೇಜಾವರ ಮಠದ ಕಿರಿಯ ಯತಿಗಳಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಮಾಹೆ ಡೀಮ್ಡ್ ವಿವಿಯ ಕುಲಪತಿ ಡಾ.ಎಚ್. ವಿನೋದ್ ಭಟ್ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಡಿಪಿಆರ್‌ಸಿಯ ಸಂಯೋಜಕ ಶ್ರೀನಿವಾಸ ಕುಮಾರ್ ಎನ್.ಆಚಾರ್ಯ ಸ್ವಾಗತಿಸಿದರೆ, ಸಂಸ್ಕೃತ ಕಾಲೇಜಿನ ವಿದ್ವಾನ್ ಡಾ.ಗುರುಮೂರ್ತಿ ಆಚಾರ್ಯ ಕೃತಿ ಪರಿಚಯ ಮಾಡಿದರು. ಲೇಖಕಿ ಡಾ.ಶಿವಾನಿ ಅನುಭವನ್ನು ಹಂಚಿಕೊಂಡರು. ಡಾ.ಅರ್ಜುನ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಮಣಿಪಾಲ ಯುನಿರ್ವಸಲ್ ಪ್ರೆಸ್‌ನ ಪ್ರಧಾನ ಸಂಪಾದಕಿ ಡಾ.ನೀತಾ ಇನಾಂದಾರ್ ಉಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X