ಮಂಗಳೂರಿನ ರೊಸಾರಿಯೋ ಚರ್ಚ್ ಗೆ ರಾಹುಲ್ ಗಾಂಧಿ ಭೇಟಿ
ಮಂಗಳೂರು,ಮಾ.20: ಕರವಾಳಿ ಪ್ರವಾಸದಲ್ಲಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನಗರದ ಪಾಂಡೇಶ್ವರದಲ್ಲಿರುವ ರೊಸಾರಿಯೋ ಚರ್ಚ್ ಗೆ ಭೇಟಿ ನೀಡಿದರು. ಅವರನ್ನು ಮಂಗಳೂರು ಬಿಷಪ್ ಡಾ.ಅಲೋಶಿಯಸ್ ಪೌಲ್ ಡಿಸೋಜ ಬರಮಾಡಿಕೊಂಡರು.
ಈ ಸಂದರ್ಭ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಹಿತ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
Next Story