ಗುರುಪುರ-ಕೈಕಂಬ: ಕಥುವಾ ಪ್ರಕರಣ ಖಂಡಿಸಿ ಇಂದು ಪ್ರತಿಭಟನಾ ಸಭೆ
ಗುರುಪುರ, ಎ.20: ಕುಥುವಾದ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ನಡೆಸಿರುವುದನ್ನು ಖಂಡಿಸಿ ಎಸ್ಕೆಎಸ್ಸೆಸೆಫ್ ಕೈಕಂಬ ವಲಯ ಸಮಿತಿಯಿಂದ ಪ್ರತಿಭಟನಾ ಸಭೆಯನ್ನು ಇಂದು(ಎ.20) ಸಂಜೆ 4ಕ್ಕೆ ಗುರುಪುರ-ಕೈಕಂಬ ಮುಖ್ಯ ಜಂಕ್ಷನ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಹುಸೈನ್ ದಾರಿಮಿ ರೆಂಜಲಾಡಿ, ಇಕ್ಬಾಲ್ ಬಾಳಿಲ ಮತ್ತಿತರರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಅಬ್ದುಲ್ ಸಲಾಂ ಅಡ್ಡೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story