ಮಂಗಳೂರು, ಅ.14: ಉಳ್ಳಾಲ ನಗರ ಜಾತ್ಯತೀತ ಜನತಾ ದಳದ ಅಧ್ಯಕ್ಷರಾಗಿ ಯು.ಕೆ.ಮುಹಮ್ಮದ್ ಮುಸ್ತಫಾ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೈದರ್ ಉಳ್ಳಾಲ ಅವರನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮೋಹನ್ ದಾಸ್ ಆಳ್ವ ನೇಮಿಸಿದ್ದಾರೆ. ಈ ಸಂದರ್ಭ ಜೆಡಿಎಸ್ ನಾಯಕ ನಝೀರ್ ಉಳ್ಳಾಲ್ ಉಪಸ್ಥಿತರಿದ್ದರು.
ಮಂಗಳೂರು, ಅ.14: ಉಳ್ಳಾಲ ನಗರ ಜಾತ್ಯತೀತ ಜನತಾ ದಳದ ಅಧ್ಯಕ್ಷರಾಗಿ ಯು.ಕೆ.ಮುಹಮ್ಮದ್ ಮುಸ್ತಫಾ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೈದರ್ ಉಳ್ಳಾಲ ಅವರನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮೋಹನ್ ದಾಸ್ ಆಳ್ವ ನೇಮಿಸಿದ್ದಾರೆ. ಈ ಸಂದರ್ಭ ಜೆಡಿಎಸ್ ನಾಯಕ ನಝೀರ್ ಉಳ್ಳಾಲ್ ಉಪಸ್ಥಿತರಿದ್ದರು.