ಉಡುಪಿ: ಮಲಬಾರ್ ಗೋಲ್ಡ್ನಿಂದ ಕನ್ನಡ ರಾಜ್ಯೋತ್ಸವ
ಉಡುಪಿ, ನ.1: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿಂದು ಆಚರಿಸಲಾಹಿತು.
ಶಾಖಾ ಮುಖ್ಯಸ್ಥ ಹಫೀಝ್ ರಹ್ಮಾನ್ ಧ್ವಜಾರೋಹಣ ನೆರೆವರಿಸಿ ರಾಜ್ಯೋತ್ಸದ ಮಹತ್ವವನ್ನು ವಿವರಿಸಿದರು.
ಈ ಸಂದರ್ಭ ಸುನಂದ್ ಟಿ.ಪಿ., ರಾಘವೇಂದ್ರ ನಾಯಕ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Next Story