Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವ್ಯಕ್ತಿತ್ವ, ಚಾರಿತ್ಯ ನಿರ್ಮಾಣ ಮಾಡದ...

ವ್ಯಕ್ತಿತ್ವ, ಚಾರಿತ್ಯ ನಿರ್ಮಾಣ ಮಾಡದ ಶಿಕ್ಷಣ ಅಪಾಯಕಾರಿ - ಪ್ರೊ.ಜಿ.ಬಿ.ಶಿವರಾಜು

ಆಳ್ವಾಸ್ ನುಡಿಸಿರಿ

ವಾರ್ತಾಭಾರತಿವಾರ್ತಾಭಾರತಿ17 Nov 2018 11:01 PM IST
share
ವ್ಯಕ್ತಿತ್ವ, ಚಾರಿತ್ಯ ನಿರ್ಮಾಣ ಮಾಡದ ಶಿಕ್ಷಣ ಅಪಾಯಕಾರಿ - ಪ್ರೊ.ಜಿ.ಬಿ.ಶಿವರಾಜು

ಮೂಡುಬಿದಿರೆ, ನ. 17:  ವ್ಯಕ್ತಿತ್ವ ನಿರ್ಮಾಣ ಹಾಗೂ ಚಾರಿತ್ಯ ನಿರ್ಮಾಣ ಮಾಡದ ಶಿಕ್ಷಣ ಬಹಳ ಅಪಾಯಕಾರಿಯೆಂದು ಪ್ರೊ.ಜಿ.ಬಿ.ಶಿವರಾಜು ಅಭಿಪ್ರಾಯ ಪಟ್ಟರು. ವಿದ್ಯಾಗಿರಿಯಲ್ಲಿ ನಡೆಯುತ್ತಿರುವ 15ನೇ ಸಾಲಿನ ನುಡಿಸಿರಿಯಲ್ಲಿ ಸಮಾಜ ಅಭಿವೃದ್ಧಿಯಲ್ಲಿ ವ್ಯಕ್ತಿ ಹೊಣೆಗಾರಿಕೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಗಾಂಧಿ ಸ್ಮಾರಕ ನಿಧಿ ಬೆಂಗಳೂರುನ ಉಪಾಧ್ಯಕ್ಷ ಪ್ರೊ.ಜಿ.ಬಿ.ಶಿವರಾಜು  ಮಾತನಾಡಿ, ವ್ಯಕ್ತಿಕೇಂದ್ರ ಅಭಿವೃದ್ಧಿ ಸಾಧ್ಯ, ಅದಕ್ಕೆ ಜ್ವಲಂತ ಉದಾಹರಣೆ ನುಡಿಸಿರಿಯ ಸಂಚಾಲಕರಾದ ಮೋಹನ್ ಆಳ್ವರು ಎಂದರು. 

ಭಾರತಿಯ ಶಿಕ್ಷಣ ವ್ಯವಸ್ಥೆ ಹದಗೆಡುತ್ತಿರುವುದು ಬಹಳ ಅಪಾಯಕಾರಿ. ನಾವೂ ಇಂದು  ಕೇವಲ ಇಂಜಿನಿಯರಿಂಗ್ ಹಾಗೂ ಇನ್ನಿತರ ವೃತ್ತಿಪರ ಶಿಕ್ಷಣದಕಡೆಗೆ ಗಮನಹರಿಸುತ್ತಿದ್ದೆವೆಯೇ ಹೊರತು ಚಾರಿತ್ಯ ನಿರ್ಮಾಣ ಹಾಗೂ ಸಾಂಸ್ಕøತಿಕವಾಗಿ ಮನಸ್ಸನ್ನು ಕಟ್ಟುವ ಕೆಲಸವನ್ನು ಮಾಡುತ್ತಿಲ್ಲ. ಇಂದಿನ ಯುವಜನತೆ ಸಾಪ್ಟ್‍ವೆರ್‍ನಲ್ಲಿ ದುಡಿಯುವ ಹುಮ್ಮಸ್ಸಿನಲ್ಲಿ ಬದುಕನ್ನು ಹಾರ್ಡ್‍ವೆರ್‍ಮಾಡಿಕೊಂಡಿದ್ದಾರೆ ಎಂದು ಅಭಿಪ್ರಾಯ ಪಟ್ಟರು.

ಬದುಕು ಕಲಿಸುವ ಪಾಠ ಶಿಕ್ಷಣ ಕಲಿಸದಿದ್ದರೆ ಬದುಕು ಬರಡಾಗುವ ಸಾದ್ಯತೆ ಹೆಚ್ಚು. ನಾವೂ ಕಂಪ್ಯೂಟರ್ ಉಪಯೋಗಿಸುವುದನ್ನು ಕಲಿತ್ತಿದ್ದವೇ ಆದರೆ ನಮ್ಮ ಮನಸ್ಸನ್ನೇ ತಿಳಿಯಲಾಗದ ಪರಿಸ್ಥಿಯಲ್ಲಿದ್ದೆವೆ. ಮಕ್ಕಳಲ್ಲಿ ಮೌಲ್ಯ ತುಂಬುವ ಕೆಲಸ ಮುಖ್ಯ. ಮೌಲ್ಯವಿಲ್ಲದ ಬದುಕು ಅರ್ಥಹೀನ ಎಂದರು.

ಭಾರತಿಯ ಸಂಸ್ಕೃತಿಯ ಅನನ್ಯತೆಯನ್ನು ಸ್ಮರಿಸುತ್ತಾ ರಾಬರ್ಟ್‍ಬಾರ್ವೆಲ್, ಮ್ಯಾಕ್ಸ್ ಮುಲ್ಲರ್ ಅವರ ಉಲ್ಲೆಖ ಮಾಡಿದರು. ಶಿಕ್ಷಣ ವ್ಯವಸ್ಥೆಯ ಬಗ್ಗೆ ಮಾತನಾಡುತ್ತಾ ಶಿಕ್ಷಣ  ಎಂದರೇ ಮಕ್ಕಳನ್ನು ಯಂತ್ರವಾಗಿಸುವುದಲ್ಲಾ. ಬದಲಿಗೆ ಮೌಲ್ಯಗಳನ್ನು ಕಲಿಸುವುದು, ಆಳ್ವಾಸ್ ನುಡಿಸಿರಿಗೆ ತನ್ನದೆ ಆದ ಗಾಂಭಿರ್ಯ ಇದೆ. ನುಡಿಸಿರಿಯ ಯಾವುದೇ ಸಮ್ಮೇಳಗಳಲ್ಲಿ ಆ ಗಾಂಬಿರ್ಯಕ್ಕೆ ಕೊರತೆಯಾಗುವುದಿಲ್ಲಾ ಎಂದು ಅಭಿಪ್ರಾಯ ಪಟ್ಟರು. ಇಂದಿನ ಯುವಕರಲ್ಲಿ ಹೊಣೆಗಾರಿಕೆಯ ಕೊರತೆ ಇದೆ . ಯುವಕರಲ್ಲಿ ಚಾರಿತ್ಯ ನಿರ್ಮಾಣವಾಗಬೇಕು. ಹಾಗೂ ಯುವಜನರು ರಾಷ್ಟ್ರ ನಿರ್ಮಾಣದಲ್ಲಿ ತೊಡಗಬೇಕಾಗಿದೆ. ಅದಕ್ಕೆ ಶಿಸ್ತಿ ಮೌಲ್ಯ ಮುಖ್ಯ ಎಂದರು ಅಭಿಪ್ರಾಯ ಪಟ್ಟರು.

2018ನೇ ಸಾಲಿನ ನುಡಿಸಿರಿ ಸಮ್ಮೇಳನಾಧ್ಯಕ್ಷರಾದ ಡಾ. ಮಲ್ಲಿಕಾ ಘಂಟಿ ಹಾಗೂ ನುಡಿಸಿರಯ ಉಪಾಧ್ಯಕ್ಷರಲ್ಲಿ ಒಬ್ಬರಾದ ನಾ.ದಾಮೊದರ ಶೆಟ್ಟಿ ಉಪತ್ಥಿತರಿದ್ದರು. ಕನ್ನಡ ಉಪನ್ಯಾಸಕ ಗುರುಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X