ಶಂಕರನಾರಾಯಣ, ನ. 28: ಹಿಲಿಯಾಣ ಗ್ರಾಮದ ನಿವಾಸಿ ನರಸಿಂಹ ಶೆಟ್ಟಿ (75) ಎಂಬವರು ನ.26ರಂದು ಬೆಳಗ್ಗೆ ಹೊಸಂಗಡಿಗೆ ಹೋಗಿ ಬರುವು ದಾಗಿ ಹೇಳಿ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ, ನ. 28: ಹಿಲಿಯಾಣ ಗ್ರಾಮದ ನಿವಾಸಿ ನರಸಿಂಹ ಶೆಟ್ಟಿ (75) ಎಂಬವರು ನ.26ರಂದು ಬೆಳಗ್ಗೆ ಹೊಸಂಗಡಿಗೆ ಹೋಗಿ ಬರುವು ದಾಗಿ ಹೇಳಿ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.