ಉಡುಪಿ, ಡಿ. 6: ದಾರುಲ್ ಅಮಾನ್ ಎಜುಕೇಶನಲ್ ಅಕಾಡಮಿ ಹಿರಾನಗರ ಎಲ್ಲೂರು ವತಿಯಿಂದ ಶುಕ್ರವಾರ ಮಧ್ಯಾಹ್ನ ಸ್ವಲಾತ್ ಮಜ್ಲಿಸ್ ನಡೆಯಲಿದೆ. ಅಲ್ಹಾಜ್ ಸಲೀಂ ಮದನಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ ಮತ್ತು ಅಬ್ದುಲ್ಲತೀಫ್ ಸಅದಿ ಹೂಡೆ ಮಾತನಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಉಡುಪಿ, ಡಿ. 6: ದಾರುಲ್ ಅಮಾನ್ ಎಜುಕೇಶನಲ್ ಅಕಾಡಮಿ ಹಿರಾನಗರ ಎಲ್ಲೂರು ವತಿಯಿಂದ ಶುಕ್ರವಾರ ಮಧ್ಯಾಹ್ನ ಸ್ವಲಾತ್ ಮಜ್ಲಿಸ್ ನಡೆಯಲಿದೆ. ಅಲ್ಹಾಜ್ ಸಲೀಂ ಮದನಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ ಮತ್ತು ಅಬ್ದುಲ್ಲತೀಫ್ ಸಅದಿ ಹೂಡೆ ಮಾತನಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.