Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಮೆರಿಕನ್ ತುಳು ಜಾನಪದ ವಿದ್ವಾಂಸ ಪ್ರೊ....

ಅಮೆರಿಕನ್ ತುಳು ಜಾನಪದ ವಿದ್ವಾಂಸ ಪ್ರೊ. ಪೀಟರ್ ಜೆ. ಕ್ಲಾಸ್ ನಿಧನ

ವಾರ್ತಾಭಾರತಿವಾರ್ತಾಭಾರತಿ30 Dec 2018 10:05 PM IST
share
ಅಮೆರಿಕನ್ ತುಳು ಜಾನಪದ ವಿದ್ವಾಂಸ ಪ್ರೊ. ಪೀಟರ್ ಜೆ. ಕ್ಲಾಸ್ ನಿಧನ

ಉಡುಪಿ, ಡಿ.30: ಅಮೆರಿಕದ ಕ್ಯಾಲಿಫೋರ್ನಿಯ ವಿವಿಯ ಮಾನವಶಾಸ್ತ್ರ ಮತ್ತು ಜಾನಪದ ವಿದ್ವಾಂಸ ಹಾಗೂ ಕರಾವಳಿಯ ತುಳು ಭಾಷೆ ಹಾಗೂ ಪಾಡ್ದನಗಳನ್ನು ವಿಶೇಷವಾಗಿ ಅಭ್ಯಸಿಸಿ ಪರಿಣಿತಿಯನ್ನು ಪಡೆದಿದ್ದ ಪ್ರೊ. ಪೀಟರ್ ಜೆ. ಕ್ಲಾಸ್ (76) ಶುಕ್ರವಾರ ನಿಧನರಾಗಿದ್ದಾರೆ.

ಪೀಟರ್ ಕ್ಲಾಸ್ ಅವರು ತುಳು ಸಂಪನ್ಮೂಲಗಳ ಹಾಗೂ ಕರಾವಳಿ ಕರ್ನಾಟಕದ ಜನಜೀವನದ ಬಗ್ಗೆ ವಿಶೇಷವಾಗಿ 1970ರಲ್ಲಿ ಡ್ಯೂಕ್ ವಿವಿ ಯಿಂದ ಡಾಕ್ಟರೇಟ್ ಪದವಿಯನ್ನು ಪಡೆದರು. 1967ರಲ್ಲಿ ಓರ್ವ ಸಂಶೋಧಕನಾಗಿ ಭಾರತಕ್ಕೆ ಆಗಮಿಸಿದ ಅವರು ತುಳುನಾಡಿನ ಪ್ರಕೃತಿ, ಇಲ್ಲಿಯ ಜನರ ಜೀವನ ಕ್ರಮದಿಂದ ಆಕರ್ಷಿಕರಾಗಿ ಇಲ್ಲಿಯೇ ತುಳು ಭಾಷೆ ಹಾಗೂ ಇಲ್ಲಿನ ಪಾಡ್ದನಗಳ ಸಂಶೋಧನೆಗೆ ನಿರ್ಧರಿಸಿದರು.

ಸಿರಿ ಆವೇಶದ ಹಲವು ಆಯಾಮಗಳನ್ನು, ತುಳುನಾಡಿನ ಭಾಷೆ-ಸಂಸ್ಕೃತಿಯ ಚಿತ್ರಣಗಳ ಅಧ್ಯಯನ ಹಾಗೂ ದಾಖಲೀಕರಣ ನಡೆಸಿದರು. ಪೀಟರ್ ಜೆ. ಕ್ಲಾಸ್ ಉಡುಪಿಗೆ ಬಂದು ಯಕ್ಷಗಾನದ ಹಲವು ಆಯಾಮಗಳನ್ನು ತಿಳಿಯಲು ಹಿರಿಯಡ್ಕದ ಗೋಪಾಲರಾವ್‌ರ ಶಿಷ್ಯರಾದರು. ಸಿರಿ-ಪರಂಪರೆಯ ಬಗ್ಗೆ ಮೌಖಿಕ ಕಾವ್ಯಗಳತ್ತ ಹಾಗೂ ಪಾಡ್ದನಗಳ ಕುರಿತೂ ವಿಶೇಷ ಆಸಕ್ತಿ ತೋರಿಸಿದರು. ಇಲ್ಲಿ ತಾವಿದ್ದ ಕೊನೆಯ ದಿನಗಳಲ್ಲಿ ಕನ್ನಡ ಹಾಗೂ ಆಂಧ್ರ ಪ್ರದೇಶದ ಜನಪದ ಮೌಖಿಕ ಕಾವ್ಯಗ  ದಾಖಲೀಕರಣವನ್ನು ನಡೆಸಿದರು.

1984ರಲ್ಲಿ ಪ್ರೊ. ಕು.ಶಿ. ಹರಿದಾಸ ಭಟ್ಟರ ಮೂಲಕ ಕ್ಷೇತ್ರಕಾರ್ಯಕ್ಕೆ ಬಂದ ಪೀಟರ್ ಕ್ಲಾಸ್, ಎಸ್.ಎ.ಕೃಷ್ಣಯ್ಯ ಜೊತೆಗೂಡಿ ವಿಶೇಷ ಅಧ್ಯಯನ ನಡೆಸಿದ್ದರು. ಹಿರಿಯಡ್ಕದ ಕರ್ಗಿ -ಪಯ್ಯು ಇವರಲ್ಲಿನ ಸಿರಿ ಪಠ್ಯ, ನಂದಳಿಕೆ ಅವಳಿ ಸಹೋದರಿಯರಾದ ಕರ್ಗಿ, ಅವರ ಮಕ್ಕಳು, ಓಬ್ಬ ಪಾಣಾರ ಇವರ ಎರುಕೋಲದ ಮೆರವವಣಿಗೆ ಚಿತ್ರಣ, ಕೊರಗ ಜನಸಮುದಾಯದ ಮಾಹಿತಿಗಳು, ಕೆದಿಂಜೆ, ಬೆಳ್ಮಣ್ಣು, ನಿಡ್ಗಲ್-ಹಿರಿಯಡ್ಕ, ಹೀಗೆ ಬಹುತೇಕ ಸಿರಿ ಆಲಡೆಗಳನ್ನು ಶೋಧನೆ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X