ಪ್ರವಾದಿ ನಿಂದನೆ: ಟಿವಿ ನಿರೂಪಕನ ವಿರುದ್ಧ ಕ್ರಮಕ್ಕೆ ಎಸ್ಕೆಎಸ್ಸೆಸ್ಸೆಫ್ ವಿಖಾಯ ದ.ಕ. ಜಿಲ್ಲಾ ಸಮಿತಿ ಆಗ್ರಹ
ಮಂಗಳೂರು, ಡಿ.31: ಪ್ರವಾದಿ ಮುಹಮ್ಮದ್(ಸ.) ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಖಾಸಗಿ ಸುದ್ದಿವಾಹಿನಿಯ ನಿರೂಪಕ ಅಜಿತ್ ಹನುಮಕ್ಕನವರ್ ಕೃತ್ಯ ಖಂಡನೀಯ ಎಸ್ಕೆಎಸ್ಸೆಸ್ಸೆಫ್ ವಿಖಾಯ ದ.ಕ. ಜಿಲ್ಲಾ ಸಮಿತಿ ಹೇಳಿದೆ.
ನಾಡಿನಲ್ಲಿ ಶಾಂತಿ ಸಾಮರಸ್ಯ ಹಾಳು ಮಾಡುತ್ತಿರುವ ಧರ್ಮ ಧರ್ಮದ ಮದ್ಯೆ ದ್ವೇಷ ಹರಡತ್ತಿರುವ ಅಜಿತ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಂದು ಎಸ್ಕೆಎಸ್ಸೆಸ್ಸೆಫ್ ವಿಖಾಯ ದ.ಕ. ಜಿಲ್ಲಾ ಸಮಿತಿಯ ಕನ್ವೀನರ್ ಮುಸ್ತಫ ಕಾಂದ್ರೋಡಿ ಕಟ್ಟದಪಡ್ಪು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
Next Story