ಹುತಾತ್ಮ ಯೋಧರಿಗೆ ಯುವ ಕಾಂಗ್ರೆಸ್ ಶ್ರದ್ಧಾಂಜಲಿ
ಉಡುಪಿ, ಫೆ.15: ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಭಾರತದ ಸೈನಿಕರಿಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಉಡುಪಿ ಕಾಂಗ್ರೆಸ್ ಭವನದಲ್ಲಿ ಕ್ಯಾಂಡಲ್ ಹಚ್ಚಿ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮುಖಂಡ ರಾದ ಪ್ರಖ್ಯಾತ್ ಶೆಟ್ಟಿ, ಭಾಸ್ಕರ ರಾವ್ ಕಿದಿಯೂರು, ಇಸ್ಮಾಯಿಲ್ ಆತ್ರಾಡಿ, ಗೀತಾ ವಾಗ್ಳೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ಉದ್ಯಾವರ ನಾಗೇಶ್ ಕುಮಾರ್, ರಮೇಶ್ ಕಾಂಚನ್, ಗಣೇಶ್ ನೆರ್ಗಿ, ಹರೀಶ್ ಕಿಣಿ ಮೊದಲಾದವರು ಉಪಸ್ಥಿತರಿದ್ದರು.
Next Story