ಮಂಗಳೂರು, ಫೆ. 15: ನಿರಂತರವಾಗಿ ಭಾರತೀಯ ಸೈನಿಕರ ಮೇಲೆ ಉಗ್ರರು ನಡೆಸುತ್ತಿರುವ ಅಟ್ಟಹಾಸವು ಖಂಡನೀಯವಾಗಿದೆ. ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮಿತಿಮೀರಿದ್ದು ಕೇಂದ್ರ ಸರಕಾರ ಈ ಪ್ರಕರಣಗಳನ್ನು ರಾಜಕೀಯಗೊಳಿಸದೆ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಯುನಿವೆಫ್ ಕರ್ನಾಟಕ ಒತ್ತಾಯಿಸಿದೆ.
ಮಂಗಳೂರು, ಫೆ. 15: ನಿರಂತರವಾಗಿ ಭಾರತೀಯ ಸೈನಿಕರ ಮೇಲೆ ಉಗ್ರರು ನಡೆಸುತ್ತಿರುವ ಅಟ್ಟಹಾಸವು ಖಂಡನೀಯವಾಗಿದೆ. ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮಿತಿಮೀರಿದ್ದು ಕೇಂದ್ರ ಸರಕಾರ ಈ ಪ್ರಕರಣಗಳನ್ನು ರಾಜಕೀಯಗೊಳಿಸದೆ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಯುನಿವೆಫ್ ಕರ್ನಾಟಕ ಒತ್ತಾಯಿಸಿದೆ.