ಉಡುಪಿ, ಮಾ.23: ಕುಕ್ಕಿಕಟ್ಟೆ ಇಮೇಜ್ ಟವರ್ನಲ್ಲಿ ಆರಂಭಗೊಂಡಿರುವ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹವಾನಿಯಂತ್ರಿತ ಕುಕ್ಕಿಕಟ್ಟೆ ಶಾಖೆಯನ್ನು ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾ24ರಂದು ಬೆಳಗ್ಗೆ 10:30ಕ್ಕೆ ಉದ್ಘಾಟಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ, ಮಾ.23: ಕುಕ್ಕಿಕಟ್ಟೆ ಇಮೇಜ್ ಟವರ್ನಲ್ಲಿ ಆರಂಭಗೊಂಡಿರುವ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹವಾನಿಯಂತ್ರಿತ ಕುಕ್ಕಿಕಟ್ಟೆ ಶಾಖೆಯನ್ನು ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾ24ರಂದು ಬೆಳಗ್ಗೆ 10:30ಕ್ಕೆ ಉದ್ಘಾಟಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.