ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಅಮಾಸೆಬೈಲು, ಮಾ.28: ಪಿರ್ಯಾದಿದಾರರಾದ ರಾಘವೇಂದ್ರ ನಾಯ್ಕ ಎಂಬವರ ತಂದೆ ಅಮಾಸೆಬೈಲು ಗ್ರಾಮದ ಕೆಳಸುಂಕ ನಿವಾಸಿ ಗೋಪು ನಾಯ್ಕ ಕೋಣೆಯ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ನೀಲಾವರ ಗ್ರಾಮದ ತಡೆಕಲ್ಲು ನಿವಾಸಿ ಉಷಾಂತ್ ಹೆಗ್ಡೆ ಎಂಬವರ ಪತ್ನಿ ಶ್ರೀಮತಿ(50) ಎಂಬವರು ಮಾ.27ರಂದು ಸಂಜೆ ವೇಳೆ ಮನೆಯ ಸಮೀಪ ಹಾಡಿಯಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story