ಬಂಟ್ವಾಳ, ಎ. 18: ದ.ಕ. ಲೋಕಸಭಾ ಚುನಾವಣೆಯ ಎಸ್ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರು ತುಂಬೆ ಬಿ.ಎ. ಪದವಿ ಪೂರ್ವ ಕಾಲೇಜಿನಲ್ಲಿ ಮತದಾನ ಮಾಡಿದರು. ಭವಿಷ್ಯದ ಭಾರತ ಹಾಗೂ ಅಭಿವೃದ್ಧಿ ಗಾಗಿ ಪ್ರತಿಯೊಬ್ಬರೂ ಮತ ಚಲಾಯಿಸುವಂತೆ ಅವರು ಮನವಿ ಮಾಡಿದರು.
ಬಂಟ್ವಾಳ, ಎ. 18: ದ.ಕ. ಲೋಕಸಭಾ ಚುನಾವಣೆಯ ಎಸ್ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರು ತುಂಬೆ ಬಿ.ಎ. ಪದವಿ ಪೂರ್ವ ಕಾಲೇಜಿನಲ್ಲಿ ಮತದಾನ ಮಾಡಿದರು. ಭವಿಷ್ಯದ ಭಾರತ ಹಾಗೂ ಅಭಿವೃದ್ಧಿ ಗಾಗಿ ಪ್ರತಿಯೊಬ್ಬರೂ ಮತ ಚಲಾಯಿಸುವಂತೆ ಅವರು ಮನವಿ ಮಾಡಿದರು.