ಕಾವೂರು ಬಂಟರ ಸಂಘದ ವತಿಯಿಂದ ವಿದ್ಯಾರ್ಥಿವೇತನ ವಿತರಣೆ
ಮಂಗಳೂರು: ಕಾವೂರು ಬಂಟರ ಸಂಘದ ವತಿಯಿಂದ ನಡೆದ 18 ನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲು ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದು.
ಸಮಾರಂಭದಲ್ಲಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ. ಮುಖ್ಯ ಅತಿಥಿಗಳಾಗಿ ಸುದಾಕರ ಶೆಟ್ಟಿ ಮುಗರೋಡಿ. ಬಂಟರ ಯಾನೆ ನಾಡವರ ಮಾತ್ರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಮಾಲಡಿ ರೈ ರಾಜ್ ಗೋಪಾಲ್ ರೈ ಮೊದಲಾದವರು ಉಪಸ್ಥಿತರಿದ್ದರು.
Next Story