ಉಡುಪಿ, ಜು.14: ಇಂದ್ರಾಳಿ ರೈಲ್ವೆ ನಿಲ್ದಾಣ ರಸ್ತೆಯ ನಿವಾಸಿ ರತ್ನಾಕರ ಶೆಟ್ಟಿ ಎಂಬವರ ಮನೆಯ ಕೊಟ್ಟಿಗೆಯಲ್ಲಿದ್ದ 12,000 ರೂ. ಮೌಲ್ಯದ ಜರ್ಸಿ ದನವನ್ನು ಕಳ್ಳರು ಜು.12ರಂದು ಕಳವು ಮಾಡಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ, ಜು.14: ಇಂದ್ರಾಳಿ ರೈಲ್ವೆ ನಿಲ್ದಾಣ ರಸ್ತೆಯ ನಿವಾಸಿ ರತ್ನಾಕರ ಶೆಟ್ಟಿ ಎಂಬವರ ಮನೆಯ ಕೊಟ್ಟಿಗೆಯಲ್ಲಿದ್ದ 12,000 ರೂ. ಮೌಲ್ಯದ ಜರ್ಸಿ ದನವನ್ನು ಕಳ್ಳರು ಜು.12ರಂದು ಕಳವು ಮಾಡಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.