ಭಟ್ಕಳ: ತಾಲೂಕಿನಾದ್ಯಂತ ಕಳೆದ ಮೂರುಗಳಿಂದ ನಿರಂತರವಾಗಿ ಬಿರುಗಾಳಿಯಿಂದ ಕೂಡಿದ ಮಳೆಯಾಗುತ್ತಿದ್ದು ಅಪಾರ ಆಸ್ತಪಾಸ್ತಿ ಹಾನಿ ಸಂಭವಿಸಿದೆ. ಮುನ್ನೆಚರಿಕೆ ಕ್ರಮವಾಗಿ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದ್ದು ಬುಧವಾರವೂ ಕೂಡ ಎಲ್ಲ ಶಾಲಾ ಕಾಲೇಜುಗಳಿಗೆ ರಜೆಯನ್ನು ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.