ಉಡುಪಿ: ಬ್ರಹ್ಮಗಿರಿಯಲ್ಲಿರುವ ವಸತಿ ಸಂಕೀರ್ಣ ಸಾಯಿ ರಾಧಾ ಪ್ರೈಡ್ ನಿವಾಸಿಗಳಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಸೊಸೈಟಿ ಅಧ್ಯಕ್ಷ ಅಶೋಕ್ ರಾಜ್ ಶೆಟ್ಟಿ ಧ್ವಜಾರೋಹಣ ಮಾಡಿದರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳನ್ನು ಈ ಸಂದರ್ಭ ನೆನಪಿಸಿಕೊಂಡರು.
ಕಾರ್ಯದರ್ಶಿ ದಿನಕರ್ ಅಮೀನ್ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.