ಕೊಲ್ಲೂರು: ಡಿಕೆಶಿ ಶೀಘ್ರ ಬಿಡುಗಡೆಗೆ ಚಂಡಿಕಾಹೋಮ
ಉಡುಪಿ: ಡಿಕೆಶಿ ಶೀಘ್ರ ಬಿಡುಗಡೆ ಆಗುವಂತೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಚಂಡಿಕಾಹೋಮ ನಡೆಯಿತು.
ಡಿಕೆಶಿ ಸಂಬಂಧಿಕರು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಡಿಕೆಶಿ ಅವರ ಫೋಟೊ ಮುಂದಿಟ್ಟು ಚಂಡಿಕಾಹೋಮ ನಡೆಯಿತು.
ಈ ಸಂದರ್ಭ ಕಾಂಗ್ರೆಸ್ ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.
Next Story