ಮುಹಮ್ಮದ್ ಕಬೀರ್ ಹಲ್ಲೆ ಪ್ರಕರಣ: ಪೊಲೀಸ್ ಅಧಿಕಾರಿಗೆ ಹಾಜರಗಲು ಹೈಕೋರ್ಟ್ ಆದೇಶ
ಮಂಗಳೂರು,ಸೆ.17: ದಕ್ಷಿಣ ಕನ್ನಡ ಮಾನವಹಕ್ಕು ಸಂಘಟನೆಯ ಮಾಜಿ ಅಧ್ಯಕ್ಷ ಕಬೀರ್ ಉಳ್ಳಾಲ ಅ.27,2008ರಂದು ಉಳ್ಳಾಲದಲ್ಲಿನ ತಮ್ಮ ಮನೆಯಲ್ಲಿದ್ದ ಸಂದರ್ಭದಲ್ಲಿ ಮನೆಗೆ ಬಂದು ಉಳ್ಳಾಲ ಠಾಣೆಯಲ್ಲಿ ಜೀವ ಬೆದರಿಕೆ ಮತ್ತು ದೈಹಿಕ ಹಲ್ಲೆ ನಡೆಸಿ ಬಂಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಉಚ್ಛ ನ್ಯಾಯಾಲಯಲ್ಲಿ ದಾವೆ ಹೂಡಿದ್ದು.ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಫೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಶಿವಪ್ರಕಾಶ್ ಹಾಗೂ ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ವಿಚಾರಣೆಗೆ ಹಾಜರಾಗಲು ಆದೇಶ ನೀಡಿದ್ದಾರೆ.
Next Story