ಉಳ್ಳಾಲ: ತಲಪಾಡಿ ದೇವಿಪುರ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಕಿರಣ್ ಕುಮಾರ್ ಶಾಲೆಯಿಂದ ಹಿಂತಿರುಗಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ. ಮೂಲತ ಬಾಗಲಕೋಟೆಯ ನಿವಾಸಿಯಾಗಿದ್ದು, ದೇವಿಪುರದಲ್ಲಿ ವಾಸವಾಗಿದ್ದರು. ಈ ಬಗ್ಗೆ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಉಳ್ಳಾಲ: ತಲಪಾಡಿ ದೇವಿಪುರ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಕಿರಣ್ ಕುಮಾರ್ ಶಾಲೆಯಿಂದ ಹಿಂತಿರುಗಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ. ಮೂಲತ ಬಾಗಲಕೋಟೆಯ ನಿವಾಸಿಯಾಗಿದ್ದು, ದೇವಿಪುರದಲ್ಲಿ ವಾಸವಾಗಿದ್ದರು. ಈ ಬಗ್ಗೆ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.