ಮಂಗಳೂರು, ಅ.14: ಕೈರಂಗಳ ಗ್ರಾಮದ ಮೋಂಟುಗೋಳಿ ಗೌಸಿಯಾ ಜುಮಾ ಮಸೀದಿಯ ಸಮುದಾಯ ಭವನದಲ್ಲಿ ಸ್ಥಳೀಯ ಜಮಾಅತ್ ಅಧ್ಯಕ್ಷ ಎಂ.ಎಸ್ ಸುಲೈಮಾನ್ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಸಮಿತಿ ಮೋಂಟುಗೋಳಿ ವಲಯವನ್ನು ಅಸ್ಥಿತ್ವಕ್ಕೆ ತರಲಾಯಿತು.
ಮಂಗಳೂರು, ಅ.14: ಕೈರಂಗಳ ಗ್ರಾಮದ ಮೋಂಟುಗೋಳಿ ಗೌಸಿಯಾ ಜುಮಾ ಮಸೀದಿಯ ಸಮುದಾಯ ಭವನದಲ್ಲಿ ಸ್ಥಳೀಯ ಜಮಾಅತ್ ಅಧ್ಯಕ್ಷ ಎಂ.ಎಸ್ ಸುಲೈಮಾನ್ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಸಮಿತಿ ಮೋಂಟುಗೋಳಿ ವಲಯವನ್ನು ಅಸ್ಥಿತ್ವಕ್ಕೆ ತರಲಾಯಿತು.