ಬಂಟ್ವಾಳ, ಅ. 15: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ದೇವಿನಗರ ಎಂಬಲ್ಲಿ ಸುಧಾಕರ ಎಂಬವರ ಮನೆಗೆ ಮಂಗಳವಾರ ಸಂಜೆ ಸಿಡಿಲು ಬಡಿದಿದ್ದು, ಮನೆಯ ವಿದ್ಯುತ್ ಮೀಟರ್ ಸುಟ್ಟುಹೋಗಿದ್ದು, ಮನೆಗೆ ಭಾಗಶಃ ಹಾನಿಯಾಗಿದೆ. ಮಿಂಚಿಗೆ ಸುಧಾಕರ್ ಅವರು ಮನೆಯಿಂದ ಹೊರಗೆ ಓಡಿ ಹೋಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಬಂಟ್ವಾಳ, ಅ. 15: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ದೇವಿನಗರ ಎಂಬಲ್ಲಿ ಸುಧಾಕರ ಎಂಬವರ ಮನೆಗೆ ಮಂಗಳವಾರ ಸಂಜೆ ಸಿಡಿಲು ಬಡಿದಿದ್ದು, ಮನೆಯ ವಿದ್ಯುತ್ ಮೀಟರ್ ಸುಟ್ಟುಹೋಗಿದ್ದು, ಮನೆಗೆ ಭಾಗಶಃ ಹಾನಿಯಾಗಿದೆ. ಮಿಂಚಿಗೆ ಸುಧಾಕರ್ ಅವರು ಮನೆಯಿಂದ ಹೊರಗೆ ಓಡಿ ಹೋಗಿದ್ದು, ಅಪಾಯದಿಂದ ಪಾರಾಗಿದ್ದಾರೆ.