ಮಂಗಳೂರಿನಲ್ಲಿ ಗುರುವಾರ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ದ.ಕ. ಜಿಲ್ಲಾದ್ಯಂತೆ ಎಲ್ಲಾ ಶಾಲೆ ಕಾಲೇಜುಗಳಿಗೆ, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ಶುಕ್ರವಾರ (ಡಿ.20) ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.
ಮಂಗಳೂರಿನಲ್ಲಿ ಗುರುವಾರ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ದ.ಕ. ಜಿಲ್ಲಾದ್ಯಂತೆ ಎಲ್ಲಾ ಶಾಲೆ ಕಾಲೇಜುಗಳಿಗೆ, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ಶುಕ್ರವಾರ (ಡಿ.20) ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.