ಎತ್ತಿನಹೊಳೆ ಯೋಜನೆ ಸ್ಥಗಿತಗೊಳಿಸಲು ಮನವಿ
ಎತ್ತಿನ ಹೊಳೆ ಯೋಜನೆ ಕಾರ್ಯಗತಗೊಳಿಸುವುದನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕನ್ನಡ ಸೇನೆ ಜಿಲ್ಲಾ ಸಮಿತಿ ವತಿಯಿಂದ ಪುತ್ತೂರು ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದಭರ್ದಲ್ಲಿ ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಚಂದ್ರಶೇಖರ ಎ, ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ಕೂರ್ನಡ್ಕ, ಹೋಬಳಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯರಾದ ದರ್ಣಪ್ಪ ಗೌಡ ಪೆನ್ನೆಜಾಲು, ಹುಸೈನಾರ್ ಎಕ್ರಿಜಾಲ್, ಚೇತನ್ ಕೆಮ್ಮಾಯಿ, ಸುಬ್ರಹ್ಮಣ್ಯ ಕೆಮ್ಮಾಯಿ ಮತ್ತಿತರರು ಉಪಸ್ಥಿತರಿದ್ದರು.
Next Story